ಬಳ್ಳಾರಿ: 90 ಲಕ್ಷ ರೂಗಳ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಬಳ್ಳಾರಿ 14: ನಗರದ 35ನೇ ವಾಡರ್ಿನ ಹವಂಭವಿ ಹಾಗೂ 31 ನೇ ವಾರ್ಡ್ ನ ಮ್ಯಾದಾರ ಕೆತರ ನಗರದ ಅನುದಾನದ ಅಡಿಯಲ್ಲಿ ಸರಿಸುಮಾರು 90 ಲಕ್ಷ ರೂಗಳ ಸಿಸಿ ರಸ್ತೆ ಹಾಗೂ ಸದ್ಗುರು ಕಾಲೋನಿ 20ನೇ ವಾಡರ್ಿನ ನಲ್ಲಿ 14ನೇ ಹಣಕಾಸು ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಡಾಂಬರ್ ರಸ್ತೆ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಭೂಮಿ ಪೂಜಾ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಪ್ರಮುಖ ಮುಖಂಡರು ಹಾಗೂ ಮಹಾನಗರ ಪಾಲಿಕೆ ಸದಸ್ಯ ಮೌತ್ಕರ್ ಶ್ರೀನಿವಾಸ್ ರೆಡ್ಡಿ ಬಳ್ಳಾರಿ ರಾಯಚೂರು ಕೊಪ್ಪಳ ಕೆಎಂಎಫ್ ನಿದರ್ೆಶಕ ಜಿ.ವೀರಶೇಖರ್ ರೆಡ್ಡಿ 20ನೇ ವಾಡರ್ಿನ ಮಹಾನಗರ ಪಾಲಿಕೆ ಸದಸ್ಯ ಸಿಂಧುವಾಳ ಮಲ್ಲನಗೌಡ ಜಿಸಿ.ಕೃಷ್ಣಾರೆಡ್ಡಿ ಕೊಳಗಲ್ ಪ್ರಸಾದ ರೆಡ್ಡಿ, ಭಾಜಪ ಅಧ್ಯಕ್ಷರಾದ ವೆಂಕಟೇಶಲು, ಬಸವರಾಜ್ 35 ನೇ ವಾರ್ಡ್ನ ಪ್ರಮುಖರಾದ ಪ್ರವೀಣ ರೆಡ್ಡಿ, ರಮೇಶ್, ಪ್ರತಾಪ್ ರೆಡ್ಡಿ, ಕಪಗಲ್, ಪಂಪಾಪತಿ, ಸುರೇಶ್, ಕೃಷ್ಣ, ನಾಗೇಶ್ವರರಾವ್, ನರಸಿಂಹರೆಡ್ಡಿ ಹಾಗೂ ಪ್ರಮುಖ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 