ಬಳ್ಳಾರಿ :ವಾಸವಿ ಜಯಂತಿ: ವಿವಿಧ ಅಲಂಕಾರ ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ 12: ನಗರದ ಬೆಂಗಳೂರು ರಸ್ತೆಯಲ್ಲಿರುವ ಕನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಬರುವ 14 ರಂದು ವಾಸವಿ ಜಯಂತಿಯ ಅಂಗವಾಗಿ ಕನಿಕಾ ಪರಮೇಶ್ವರಿ ದೇವಿಗೆ ದಿನನಿತ್ಯ ಒಂದೊಂದು ವಿವಿದ ಭಗೆಯ ಅಲಂಕಾರಗಳನ್ನು ಮಾಡುತ್ತಿದ್ದಾರೆ. ಅಲ್ಲದೇ ದಿನನಿತ್ಯ ಸಂಜೆ ಗಾಯನ, ಸಂಗೀತ, ಪುರಾಣ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವೈಶ್ಯ ಸಮೂದಾಯದ ಮಹಿಳೆಯರಿಂದ ಕೋಲಾಟ ಪ್ರದರ್ಶನವನ್ನು ಹಮ್ಮಿಕೊಂಡಿದ್ದರು.
ಜೊತೆಗೆ ಮಕ್ಕಳಿಂದ ನೃತ್ಯಪ್ರದರ್ಶನವನ್ನು ರೂಪಿಸಿದ್ದು ಸಾಹಸ್ರಾರು ವೈಶ್ಯ ಸಮೂದಾಯದ ವಿಕ್ಷಕರಿಂದ ಮನೋರಂಜನೆಯನ್ನು ರಂಜಿಸಿದರು. ಕೊನೆಗೆ ದೇವಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯುತ್ತದೆ. ಬಂಗಾರ ಕಚಿತ ಆಭರಣಗಳನ್ನು ಸಿಂಗರಿಸಿ ಹೂವಿನ ಅಲಂಕಾರದೊಂದಿಗೆ ಜನ ಆಕರ್ಷಣೆಯಾಗಿ ಭಕ್ತರ ಮನಸನ್ನು ಆಕಷರ್ಿಸಿಸಿತ್ತು. ಅಂತಯೇ ನಸುಕಿನ ಜಾವ ವಿಶೇಷ ಅಭಿಷೇಕ ಮಾಡುವ ಮೂಲಕ ಅಲಂಕಾರವನ್ನು ಮಾಡಿ ಮಹಿಳೆಯರಿಂದ ಕಳಸದೊಂದಿಗೆ ದೇವಿಯ ವಿಗ್ರವನ್ನು ಮೆರವಣಿಗೆಯ ಮುಖಾಂತರ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯುತ್ತದೆ. ನಂತರ ಮಹಾಮಂಗಳಾರತಿಯೊಂದಿಗೆ ಪ್ರಸಾದ ವ್ಯೆವೆಸ್ಥೆಯನ್ನು ಮಾಡಲಾಗಿದೆ.
ಈ ಕಾರ್ಯಕ್ರಮಕ್ಕೆ ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 