ಬಳ್ಳಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ಪರೀಶೀಲನೆ
Bellary District Superintendent of Police visited and inspected
ಸಂಡೂರು 28: ತಾಲೂಕಿನ ಲಕ್ಷ್ಮೀಪುರ ಗ್ರಾಮದಿಂದ ಸಂಡೂರಿನಿಂದ ಹೊಸಪೇಟೆಗೆ ಹೋಗುವಾಗ ಸಿದ್ದಾಪುರ- ಜೈಸಿಂಗ್ಪುರದ ಮಧ್ಯದಲ್ಲಿ ಟಾಟಾ ಇಂಡಿಕಾ ಕಾರು (ಕೆ.ಎ.3ಎ/ ಎ.ಸಿ. 2789) ಹಾಗೂ ಹೊಸಪೇಟೆಯಿಂದ ಸಂಡೂರಿಗೆ ಬರುತ್ತಿದ್ದ ಲಾರಿ (ಗಿಣಿಗೇರಿ ಮೂಲದ ಲಾರಿ) ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಿನ್ನೆ ಜರುಗಿತ್ತು.ಹಾಗೂ ಪಟ್ಟಣದ ಸರ್ಕಾರಿ ಅಸ್ಪತ್ರೆಗೆ ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಶೋಭಾರಾಣಿ(ಎಸ್ಪಿ), ಡಿ.ವೈ.ಎಸ್ಪಿ. ಗೋಕುಲ ಪ್ರಸಾದ್, ಸಿ.ಪಿ.ಐ. ಮಹೇಶಗೌಡ, ಪಿ.ಎಸ್.ಐ. ವೀರೇಶ್ ಹಾಗೂ ತಂಡದವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 