ಬಳ್ಳಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ಪರೀಶೀಲನೆ
Bellary District Superintendent of Police visited and inspected
ಸಂಡೂರು 28: ತಾಲೂಕಿನ ಲಕ್ಷ್ಮೀಪುರ ಗ್ರಾಮದಿಂದ ಸಂಡೂರಿನಿಂದ ಹೊಸಪೇಟೆಗೆ ಹೋಗುವಾಗ ಸಿದ್ದಾಪುರ- ಜೈಸಿಂಗ್ಪುರದ ಮಧ್ಯದಲ್ಲಿ ಟಾಟಾ ಇಂಡಿಕಾ ಕಾರು (ಕೆ.ಎ.3ಎ/ ಎ.ಸಿ. 2789) ಹಾಗೂ ಹೊಸಪೇಟೆಯಿಂದ ಸಂಡೂರಿಗೆ ಬರುತ್ತಿದ್ದ ಲಾರಿ (ಗಿಣಿಗೇರಿ ಮೂಲದ ಲಾರಿ) ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಿನ್ನೆ ಜರುಗಿತ್ತು.ಹಾಗೂ ಪಟ್ಟಣದ ಸರ್ಕಾರಿ ಅಸ್ಪತ್ರೆಗೆ ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಶೋಭಾರಾಣಿ(ಎಸ್ಪಿ), ಡಿ.ವೈ.ಎಸ್ಪಿ. ಗೋಕುಲ ಪ್ರಸಾದ್, ಸಿ.ಪಿ.ಐ. ಮಹೇಶಗೌಡ, ಪಿ.ಎಸ್.ಐ. ವೀರೇಶ್ ಹಾಗೂ ತಂಡದವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 