ಬಳ್ಳಾರಿ; ಲಾರಿ ಪಲ್ಟಿ 10 ಗಣಿ ಕಾಮರ್ಿಕರಿಗೆ ಗಾಯ
ಬಳ್ಳಾರಿ 22: ಅದಿರು ಸಾಗಿಸುತಿದ್ದ ಲಾರಿ ಪಲ್ಟಿಯಾಗಿ 10 ಗಣಿ ಕಾಮರ್ಿಕರು ಗಾಯಗೊಂಡಿರುವ ಘಟನೆ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.
ಪಿ.ಬಿ.ಎಸ್ ಗಣಿಯಲ್ಲಿ ಶನಿವಾರ ಸಂಜೆ ಘಟನೆ ನಡೆದಿದ್ದು ಗಾಯಾಳುಗಳನ್ನು ಇಂಗಳಗಿ ಗ್ರಾಮದವರು ಎನ್ನಲಾಗಿದೆ.
ಕೆಲಸ ಮುಗಿಸಿದ್ದ ಕಾಮರ್ಿಕರಿಗೆ ಮನೆಗೆ ತೆರಳಲು ಯಾವುದೇ ಪ್ರತ್ಯೇಕ ವ್ಯವಸ್ಥೆ ಇಲ್ಲದ ಕಾರಣ, ಅದಿರು ಸಾಗಿಸುತ್ತಿದ್ದ ಲಾರಿಯಲ್ಲೇ ಮನೆಯತ್ತ ಹೊರಟಿದ್ದರು. ಗಾಯಾಳುಗಳನ್ನು ಹೊಸಪೇಟೆ ಸಕರ್ಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಮ್ಮ ಮತ್ತು ಕುರಿ ಜಂಬುನಾಥ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 