ರಾಜ್ಯಪಾಲರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
Bellary district tour program of Governor
ರಾಜ್ಯಪಾಲರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಬಳ್ಳಾರಿ 15:ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಜನವರಿ 17 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.17 ರಂದು ಮಧ್ಯಾಹ್ನ ಬೆಂಗಳೂರಿನ ಹೆಚ್ಎಎಲ್ನ ಏರ್ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಮಧ್ಯಾಹ್ನ 03.10 ಗಂಟೆಗೆ ಬಳ್ಳಾರಿಯ ಜಿಂದಾಲ್ ಏರ್ಪೋಟ್ಗೆ ಆಗಮಿಸುವರು. ಅಲ್ಲಿಂದ 03.15 ಕ್ಕೆ ಹೊರಟು ಸಂಜೆ 04 ಗಂಟೆಗೆ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ಬಳಿಯ ಎಸ್ಬಿ ಸಂಸ್ಥೆಯ ಬೃಂದಾ ನ್ಯಾಷನಲ್ ಪಬ್ಲಿಕ್ ಶಾಲೆ, ಬೃಂದಾ ಪಿಯು ಕಾಲೇಜ್, ಬೃಂದಾ ಡಿಗ್ರಿ ಕಾಲೇಜ್ ಮತ್ತು ಸ್ಕಂದ ಇನ್ಸಿ-್ಟಟ್ಯೂಟ್ ಆಫ್ ನಸಿಂರ್ಗ್ ಕಾಲೇಜ್ಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಸಂಜೆ 05 ಗಂಟೆಗೆ ಹೊರಟು, ಜಿಂದಾಲ್ ಏರ್ಪೋರ್ಟ್ ನಿಂದ ವಿಶೇಷ ವಿಮಾನದ ಮೂಲಕ ಇಂದೋರ್ಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 