ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ
Bhagyanagar bandh was a complete success- shop-shut support
ಕೊಪ್ಪಳ 28: ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ- ಬಾಧಿತ ಗ್ರಾಮಸ್ಥರಿಂದ ಹೋರಾಟಕ್ಕೆ ಬೆಂಬಲಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ, ಜೇವರಗಿ ಮಠದ ಸಿದ್ಧಬಸವ ಕಬೀರ ಮಹಾಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿದರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಿಕ್ಷಣ ಉಳಿಸಿ ಸಮಿತಿಯ ವಿ.ಎನ್.ರಾಜಶೇಖರ, ಹೋರಾಟಗಾರ ಎ.ಟಿ.ರಾಮಸ್ವಾಮಿ, ರೈತ ಸಂಘಟನೆ ಮುಖಂಡ ಚಾಮರಸ ಮಾಲೀ ಪಾಟೀಲ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಎಂಎಲ್ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡ ಸಿ.ವಿ.ಚಂದ್ರಶೇಖರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ, ಮಾತನಾಡಿದರು. ಹೋರಾಟ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರ, ಡಿ.ಎಚ್.ಪೂಜಾರ, ರಮೇಶ ತುಪ್ಪದ, ಶರಣು ಗಡ್ಡಿ, ಶರಣು ಪಾಟೀಲ್, ಶರಣು ಶೆಟ್ಟರ್ ಇದ್ದರು. ಗಾಯಕ ಸದಾಶಿವ ಪಾಟೀಲ್, ಸಾವಿತ್ರಿ ಮುಜುಮದಾರ ವಿರಚಿತ ಕೊಪ್ಪಳ ಪರಿಸ್ಥಿತಿಯ ಕವಿತೆ ಹಾಡಿದರು. ಕೆ.ಬಿ.ಗೋನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟಕ ಮಂಜುನಾಥ ಜಿ. ಗೊಂಡಬಾಳ ನಿರೂಪಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 