ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಜಾತ್ರಾ ಮಹೋತ್ಸವ
Bhaireshwar, Hanuman Jatra festival in Bommanal village
ರಾಯಬಾಗ 07 : ತಾಲೂಕಿನ ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಹಾಗೂ ಮಲ್ಲಿಕಾರ್ಜುನ ದೇವರುಗಳ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ನಿಮಿತ್ತ ವಿವಿಧ ಶರ್ಯತ್ತುಗಳು ಜರುಗಿದವು, ವಿಜೇತರಿಗೆ ಕಮಿಟಿಯಿಂದ ಬಹುಮಾನ ವಿತರಿಸಲಾಯಿತು. ವಿವಿಧ ಶರ್ಯತ್ತುಗಳ ವಿವರ: ಕುದುರೆ ಗಾಡಿ ಶರ್ಯತ್ತು: ಸಾಂಗಲಿಯ ಜಾನಪ್ರೇಮಿ ಪ್ರಥಮ, ಬೇಡಿಕಿಹಾಳದ ವಿಶಾಲ ದೇಸಾಯಿ ದ್ವಿತೀಯ, ಬೊರಗಾಂವದ ಚಂದು ತೃತೀಯ, ಭಿರಡಿಯ ಮಹಾದೇವ ಇಟೇಕರಿ ಚತುರ್ಥ ಬಹುಮಾನ ಪಡೆದರು.ಕುದುರೆ ಶರ್ಯತ್ತು: ಕುಮಾರ ಪೂಜಾರಿ ಪ್ರಥಮ, ಪ್ರಶಾಂತ ಅಪ್ಪು ದ್ವಿತೀಯ, ಅಕ್ಷಯ ರಾಯಬಾಗ ತೃತೀಯ ಹಾಗೂ ಸುರೇಶ ಚಿಂಚಲಿ ಚತುರ್ಥ ಬಹುಮಾನ ಪಡೆದರು.ಸೈಕಲ್ ಶರ್ಯತ್ತು: ದರ್ಶನ ದೇಸಾಯಿ ಪ್ರಥಮ, ಮಾರುತಿ ಬಡಿಗೋಳ ದ್ವಿತೀಯ, ಬಾಳು ಹಿರೇಮಠ ತೃತೀಯ ಬಹುಮಾನ ಪಡೆದರು.
ಓಡುವ ಶರ್ಯತ್ತು: ಪರಶುರಾಮ ಹಸರೆ ಪ್ರಥಮ, ಪರಮಾನಂದ ಮಸರಗುಪ್ಪಿ ದ್ವಿತೀಯ, ಕುಮಾರ ಬಿದರಿ ತೃತೀಯ ಬಹುಮಾನ ಪಡೆದರು.ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸತೀಶ ಬಾಗಿ, ಶಿವಾನಂದ ಪಾಟೀಲ, ರಮೇಶ ಪಾಟೀಲ, ಕಲ್ಮೇಶ ಪಾಟೀಲ, ಸಾತಗೌಡ ಪಾಟೀಲ, ಅರುಣ ವಡ್ಡರ, ಧರೆಪ್ಪ ಚೌಗಲಾ, ಬಾಬು ಕರಿಹೋಳಿ, ಸಂತೋಷ ಪಾಟೀಲ, ಈಶ್ವರ ಪಾಟೀಲ, ಅಲಿಸಾಬ ನದಾಫ, ನಿಂಗೌಡ ಪಾಟೀಲ ಹಾಗೂ ಕಮಿಟಿ ಸದಸ್ಯರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 