ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಜಾತ್ರಾ ಮಹೋತ್ಸವ
Bhaireshwar, Hanuman Jatra festival in Bommanal village
ರಾಯಬಾಗ 07 : ತಾಲೂಕಿನ ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಹಾಗೂ ಮಲ್ಲಿಕಾರ್ಜುನ ದೇವರುಗಳ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ನಿಮಿತ್ತ ವಿವಿಧ ಶರ್ಯತ್ತುಗಳು ಜರುಗಿದವು, ವಿಜೇತರಿಗೆ ಕಮಿಟಿಯಿಂದ ಬಹುಮಾನ ವಿತರಿಸಲಾಯಿತು. ವಿವಿಧ ಶರ್ಯತ್ತುಗಳ ವಿವರ: ಕುದುರೆ ಗಾಡಿ ಶರ್ಯತ್ತು: ಸಾಂಗಲಿಯ ಜಾನಪ್ರೇಮಿ ಪ್ರಥಮ, ಬೇಡಿಕಿಹಾಳದ ವಿಶಾಲ ದೇಸಾಯಿ ದ್ವಿತೀಯ, ಬೊರಗಾಂವದ ಚಂದು ತೃತೀಯ, ಭಿರಡಿಯ ಮಹಾದೇವ ಇಟೇಕರಿ ಚತುರ್ಥ ಬಹುಮಾನ ಪಡೆದರು.ಕುದುರೆ ಶರ್ಯತ್ತು: ಕುಮಾರ ಪೂಜಾರಿ ಪ್ರಥಮ, ಪ್ರಶಾಂತ ಅಪ್ಪು ದ್ವಿತೀಯ, ಅಕ್ಷಯ ರಾಯಬಾಗ ತೃತೀಯ ಹಾಗೂ ಸುರೇಶ ಚಿಂಚಲಿ ಚತುರ್ಥ ಬಹುಮಾನ ಪಡೆದರು.ಸೈಕಲ್ ಶರ್ಯತ್ತು: ದರ್ಶನ ದೇಸಾಯಿ ಪ್ರಥಮ, ಮಾರುತಿ ಬಡಿಗೋಳ ದ್ವಿತೀಯ, ಬಾಳು ಹಿರೇಮಠ ತೃತೀಯ ಬಹುಮಾನ ಪಡೆದರು.
ಓಡುವ ಶರ್ಯತ್ತು: ಪರಶುರಾಮ ಹಸರೆ ಪ್ರಥಮ, ಪರಮಾನಂದ ಮಸರಗುಪ್ಪಿ ದ್ವಿತೀಯ, ಕುಮಾರ ಬಿದರಿ ತೃತೀಯ ಬಹುಮಾನ ಪಡೆದರು.ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸತೀಶ ಬಾಗಿ, ಶಿವಾನಂದ ಪಾಟೀಲ, ರಮೇಶ ಪಾಟೀಲ, ಕಲ್ಮೇಶ ಪಾಟೀಲ, ಸಾತಗೌಡ ಪಾಟೀಲ, ಅರುಣ ವಡ್ಡರ, ಧರೆಪ್ಪ ಚೌಗಲಾ, ಬಾಬು ಕರಿಹೋಳಿ, ಸಂತೋಷ ಪಾಟೀಲ, ಈಶ್ವರ ಪಾಟೀಲ, ಅಲಿಸಾಬ ನದಾಫ, ನಿಂಗೌಡ ಪಾಟೀಲ ಹಾಗೂ ಕಮಿಟಿ ಸದಸ್ಯರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 