ರೋಟರಿ ರತ್ನ ಮಂಜುನಾಥ ಉಪ್ಪಾರಗೆ ಭಾರತ ಭೂಷಣ ರಾಷ್ಟೀಯ ಪ್ರಶಸ್ತಿ
Bharat Bhushan National Award to Rotary Ratna Manjunath Uppara
ಬ್ಯಾಡಗಿ 22: ಪಟ್ಟಣದ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ . ಮಾಜಿ ಅಸಿಸ್ಟೆಂಟ್ ಗೌರ್ನರ್. ತಾಲೂಕು ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷರಾದ ಮಂಜುನಾಥ್ ಪುಟ್ಟಪ್ಪ ಉಪ್ಪಾರ್ ಇವರಿಗೆ ಅವರ ಸಮಾಜ ಸೇವೆ ಗುರುತಿಸಿ ಚೇತನಾ ಫೌಂಡೇಶನ್ನಿನ ಅವರು ಅತ್ಯುನ್ನತ ಪ್ರಶಸ್ತಿಯಾದ ಭಾರತ "ಭೂಷಣ ರಾಷ್ಟೀಯ ಪ್ರಶಸ್ತಿ" ಯನ್ನು ಧಾರವಾಡದ ಹೋಟೆಲ್ ಗ್ರಾಂಡ್ ಮುಸ್ಟಿಫ್ ಪಂಚತಾರಾ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 