ಭೋಗೇಶ್ವರ ಜಾತ್ರಾ ಮಹೋತ್ಸವ
Bhogeshwar Fair Festival
ತಾಳಿಕೋಟಿ 13: ತಾಲೂಕಿನ ಹಿರೂರ ಗ್ರಾಮದಲ್ಲಿ ಅಗಸ್ಟ್18ರಂದು ನಡೆಯಲಿರುವ ಶ್ರೀ ಭೋಗೇಶ್ವರರ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಶ್ರೀ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಶತಾಯುಷಿ ಷ.ಬ್ರ. ಗುರು ಶಾಂತವೀರ ಶಿವಾಚಾರ್ಯರನ್ನು ಗ್ರಾಮಸ್ಥರು ಗೌರವ ಪೂರಕವಾಗಿ ಆಮಂತ್ರಿಸಿದರು. ಈ ಸಮಯದಲ್ಲಿ ಮಠದ ಭಕ್ತಾದಿಗಳಾದ ಶಾಂತಗೌಡ ಬಿರಾದಾರ, ಚಿದಾನಂದ ಚೌದ್ರಿ,ಬಸಲಿಂಗಪ್ಪ ಹಳ್ಳೂರ, ಬಾಪುಗೌಡ ಬಿರಾದಾರ, ದೇವೇಂದ್ರ್ಪ ಕೊಪ್ಪದ, ಚಂದ್ರಶೇಖರ ಯರಗಲ್, ಬಸವರಾಜ ಬಾಡ್ಯಾಳ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 