ಭೋಗೇಶ್ವರ ಜಾತ್ರಾ ಮಹೋತ್ಸವ
Bhogeshwar Fair Festival
ತಾಳಿಕೋಟಿ 13: ತಾಲೂಕಿನ ಹಿರೂರ ಗ್ರಾಮದಲ್ಲಿ ಅಗಸ್ಟ್18ರಂದು ನಡೆಯಲಿರುವ ಶ್ರೀ ಭೋಗೇಶ್ವರರ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಶ್ರೀ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಶತಾಯುಷಿ ಷ.ಬ್ರ. ಗುರು ಶಾಂತವೀರ ಶಿವಾಚಾರ್ಯರನ್ನು ಗ್ರಾಮಸ್ಥರು ಗೌರವ ಪೂರಕವಾಗಿ ಆಮಂತ್ರಿಸಿದರು. ಈ ಸಮಯದಲ್ಲಿ ಮಠದ ಭಕ್ತಾದಿಗಳಾದ ಶಾಂತಗೌಡ ಬಿರಾದಾರ, ಚಿದಾನಂದ ಚೌದ್ರಿ,ಬಸಲಿಂಗಪ್ಪ ಹಳ್ಳೂರ, ಬಾಪುಗೌಡ ಬಿರಾದಾರ, ದೇವೇಂದ್ರ್ಪ ಕೊಪ್ಪದ, ಚಂದ್ರಶೇಖರ ಯರಗಲ್, ಬಸವರಾಜ ಬಾಡ್ಯಾಳ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 