ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
Bhoomi Puja for construction of school room
ಹಾವೇರಿ 20: ತಾಲೂಕಿನ ಕೂರಡೂರು ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಅಡುಗೆ ಕೋಣೆ ಹಾಗೂ ಕೊಠಡಿ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಜ ಕಲಕೋಟಿ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ ಬಾಲೆಹೊಸೂರ, ಸಂಗಯ್ಯ ಕಿತ್ತೂರುಮಠ, ಪ್ರಮುಖರಾದ ಸಿದ್ದಣ್ಣ ಕಲಕೋಟಿ , ಸಂಗಣ್ಣ ಅರಳಿ, ಚೆನ್ನಪ್ಪ ಅರಳಿ, ವಡಕೇಶ್ ಕೊಡಭಾಳ,ಬಸವಂತಪ್ಪ ಕಾಳಿ, ಶಿವಲಿಂಗಪ್ಪ ಅರಳಿ, ಶೇಖಣ್ಣ ತಿಮ್ಮಯ್ಯನವರ, ಗುರುಬಸಪ್ಪ ಸವನೂರ್, ಬಸಣ್ಣ ಬಗಸಿ, ರಂಗನಗೌಡ ಪಾಟೀಲ್, ಮಂಜಣ್ಣ ತಳಕಲ ಸೇರಿದಂತೆ ಊರಿನ ಗಣ್ಯರು ಉಪಸ್ಥಿತರಿದ್ದರು.ಶಾಂತಯ್ಯ ಹಿರೇಮಠ್ ಅವರು ಪೂಜೆ ನೆರವೇರಿಸಿದರು. ಕಾಮಗಾರಿಯ ಗುತ್ತಿಗೆದಾರ ನರೇಶ್ ಮಂತಟ್ಟಿ ಮತ್ತು ವಿಜಯ ಮಂತಟ್ಟಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 