ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
Bhoomi Puja for construction of school room
ಹಾವೇರಿ 20: ತಾಲೂಕಿನ ಕೂರಡೂರು ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಅಡುಗೆ ಕೋಣೆ ಹಾಗೂ ಕೊಠಡಿ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಜ ಕಲಕೋಟಿ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ ಬಾಲೆಹೊಸೂರ, ಸಂಗಯ್ಯ ಕಿತ್ತೂರುಮಠ, ಪ್ರಮುಖರಾದ ಸಿದ್ದಣ್ಣ ಕಲಕೋಟಿ , ಸಂಗಣ್ಣ ಅರಳಿ, ಚೆನ್ನಪ್ಪ ಅರಳಿ, ವಡಕೇಶ್ ಕೊಡಭಾಳ,ಬಸವಂತಪ್ಪ ಕಾಳಿ, ಶಿವಲಿಂಗಪ್ಪ ಅರಳಿ, ಶೇಖಣ್ಣ ತಿಮ್ಮಯ್ಯನವರ, ಗುರುಬಸಪ್ಪ ಸವನೂರ್, ಬಸಣ್ಣ ಬಗಸಿ, ರಂಗನಗೌಡ ಪಾಟೀಲ್, ಮಂಜಣ್ಣ ತಳಕಲ ಸೇರಿದಂತೆ ಊರಿನ ಗಣ್ಯರು ಉಪಸ್ಥಿತರಿದ್ದರು.ಶಾಂತಯ್ಯ ಹಿರೇಮಠ್ ಅವರು ಪೂಜೆ ನೆರವೇರಿಸಿದರು. ಕಾಮಗಾರಿಯ ಗುತ್ತಿಗೆದಾರ ನರೇಶ್ ಮಂತಟ್ಟಿ ಮತ್ತು ವಿಜಯ ಮಂತಟ್ಟಿ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 