ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
Bhoomi Puja for road improvement work
ರಾಯಬಾಗ 20: ತಾಲೂಕಿನ ಭೆಂಡವಾಡ ಗ್ರಾಮದ ಬಸವಣ್ಣ ದೇವಸ್ಥಾನದಿಂದ ರೇವಣ್ಣಸಿದ್ಧೇಶ್ವರ ಗಿರಿ ವರೆಗೆ ಜಿ.ಪಂ.ಇಲಾಖೆಯಿಂದ ಮಂಜೂರಾದ ರೂ.40 ಲಕ್ಷ ಅನುದಾನದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಭೆಂಡವಾಡ ರೇವಣಸಿದ್ದೇಶ್ವರ ಮಠದ ಗುರುಸಿದ್ಧ ಸ್ವಾಮಿಜೀ, ಸುರೇಶ್ ಚೌಗಲಾ, ಅಪ್ಪು ಬಾನೆ, ಮಹಾದೇವ ಲಕ್ಷ್ಮೇಶ್ವರ, ಸಂಗಪ್ಪ ಬೆನ್ನಾಳೆ, ರವಿ ಪುಜೇರಿ, ಸಂಗಪ್ಪ ಪುಜೇರಿ, ಪವಾಡಿ ಮಂಟೂರ, ಸಿದ್ದು ಪಾತ್ರೋಟ, ಕುಮಾರ ಸಾರಾಪುರೆ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 