ಬೆಳಗುಂದಿ - ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
Bhumi Pooja for Belgundi-Bijagarani road work
ಬೆಳಗುಂದಿ - ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಬೆಳಗಾವಿ 01 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ಪ್ರೌಢಶಾಲೆಯಿಂದ ಬಿಜಗರಣಿ ಕ್ರಾಸ್ ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಮುಖಂಡರೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿದರು.ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ನಿರ್ಮಾಣದ ಕಾಮಗಾರಿಗೆ ಸುಮಾರು 23 ಲಕ್ಷ ರೂ,ಗಳು ಬಿಡುಗಡೆಯಾಗಿದೆ. ಸ್ಥಳೀಯರ ಸಲಹೆ, ಸೂಚನೆ ಪಡೆದು ಆದಷ್ಟು ಬೇಗ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.ಈ ವೇಳೆ ಮನೋಹರ್ ಬೆಳಗಾಂವ್ಕರ್, ರಹಿಮಾನ್ ತಹಶಿಲ್ದಾರ, ದಯಾನಂದ ಗಾವಡಾ, ಸುರೇಶ ಕೀಣೆಕರ್, ಪ್ರಹ್ಲಾದ ಚಿರಮುರ್ಕರ್, ಯಲ್ಲಪ್ಪ ಶಹಾಪೂರ್, ಮೆಹಬೂಬ್ ಮುಜಾವರ್, ಹೇಮಾ ಹದಗಲ್, ನಿಂಗೂಲಿ ಚೌಹಾನ್, ಶಿವಾಜಿ ಮಂಡೋಳ್ಕರ್, ನಾರಾಯಣ ಚೌಹಾನ್, ರಾಜು ಮುಜಾವರ್, ಮಹೇಶ ಪಾಟೀಲ, ಸಂತೋಷ ಕಾಂಬಳೆ, ಲಕ್ಷ್ಮಣ ಗಾವಡಾ, ಲಕ್ಷ್ಮಣ ಪಾಟೀಲ, ಪರಶುರಾಮ ಹದಗಲ್, ಲಕ್ಷ್ಮಣ ಮುಗಟಕರ್, ಹನಮಂತ ಗೋಡ್ಸೆ, ಮಹಾದೇವ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 