ಸಿ.ಸಿ ರಸ್ತೆ, ಗಟಾರ ನಿರ್ಮಾಣಕ್ಕೆ ಭೂಮಿ ಪೂಜೆ
Bhumi Pooja for construction of CC road, gutter
ಸಿ.ಸಿ ರಸ್ತೆ, ಗಟಾರ ನಿರ್ಮಾಣಕ್ಕೆ ಭೂಮಿ ಪೂಜೆ
ರಾಣಿಬೆನ್ನೂರ 12: ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು. ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಗಟಾರ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆದಿದೆ. ಹಿಂದುಳಿದವರು. ದೀನದಲಿತರು. ಬಡವರ ಏಳಿಗೆ ಬಯಸಿ ತಾಂಡಾಗಳ ಅಭಿವೃದ್ಧಿಗೆ ಹೊತ್ತು ನೀಡಲಾಗಿದೆ. ಪ್ರತಿ ಗ್ರಾಮಕ್ಕೆ ಕುಡಿಯುವ ನೀರು. ಗಟಾರ. ರಸ್ತೆ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು. ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಸಿದ್ದೇಶ್ವರ ವಿ.ಎ, ಸಹಾಯಕ ಇಂಜಿನಿಯರ್ ವಿಕಾಸ್ ರೆಡ್ಡಿ. ಪುಟ್ಟಪ್ಪ ಮರಿಯಮ್ಮನವರ. ತಿರುಪತಿ ಅಜ್ಜನವರ. ಡಾಕೇಶ ಲಮಾಣಿ. ಓಬೇಶ್ ಲಮಾಣಿ. ಆನಂದಪ್ಪ ಲಮಾಣಿ. ಶಿವಪ್ಪ ಲಮಾಣಿ. ಮಲ್ಲೇಶಪ್ಪ ಲಮಾಣಿ. ಉಮಾ ಲಮಾಣಿ. ನೇತ್ರಾವತಿ ಲಮಾಣಿ. ಸುಭಾಷ್ ಕೊಡ್ಲೆರ್,ಗುಡ್ಡಪ್ಪ ಹೆಡಿಯಾಲ ಸೇರಿದಂತೆ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 