ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Bhumi Puja for bridge construction work
ಯರಗಟ್ಟಿ 17: ಸಮೀಪದ ಮಬನೂರ ಗ್ರಾಮದಲ್ಲಿ 1.40 ಕೋಟಿ ರೂ.ವೆಚ್ಚದಲ್ಲಿ ವಡಕೇರಿ ತೋಟಕ್ಕೆ ಹೋಗುವ ಹಳ್ಳದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಭಾಗದ ರೈತರು-ಮಾಹಿತಿಹೊಲಗಳಿಗೆ ತೆರಳಲು ಗುಣಮಟ್ಟದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಿಸಬೇಕೆಂದು ತಿಳಿಸಿದರು.
ಈ ವೇಳೆ ಮಾಜಿ ಜಿ. ಪಂ. ಸದಸ್ಯ ಫಕ್ಕೀರ್ಪ ಹದ್ದನ್ನವರ ಬೆಮೂಲ್ ನಿರ್ದೇಶಕ ಶಂಕರ ಇಟ್ನಾಳ, ರಾಮಚಂದ್ರ ಪಟಾತ, ಉದಯ ನರಿ, ಯಲ್ಲಪ್ಪ ನರಿ, ವಿಠ್ಠಲ ಅಗಸಿಮನಿ, ಗೋಪಾಲ ಮೇಟಿ, ವಿಠ್ಠಲ ನರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಉಪ್ಪಿನ, ಭೀಮಪ್ಪ ಚುಂಚನೂರ, ಕರೆಪ್ಪ ಮುರಗೋಡ, ಭೀಮಪ್ಪ ಮಳಗಲಿ, ಕೆಂಚಪ್ಪ ಮಳಗಲಿ, ರಾಮಕೃಷ್ಣ ಅಗಸಿಮನಿ, ಗುತ್ತಿಗೆದಾರ ಪಿ.ಬಿ.ಬೆಣಚನಮರಡಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 