ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Bhumi Puja for bridge construction work
ಯರಗಟ್ಟಿ 17: ಸಮೀಪದ ಮಬನೂರ ಗ್ರಾಮದಲ್ಲಿ 1.40 ಕೋಟಿ ರೂ.ವೆಚ್ಚದಲ್ಲಿ ವಡಕೇರಿ ತೋಟಕ್ಕೆ ಹೋಗುವ ಹಳ್ಳದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಭಾಗದ ರೈತರು-ಮಾಹಿತಿಹೊಲಗಳಿಗೆ ತೆರಳಲು ಗುಣಮಟ್ಟದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಿಸಬೇಕೆಂದು ತಿಳಿಸಿದರು.
ಈ ವೇಳೆ ಮಾಜಿ ಜಿ. ಪಂ. ಸದಸ್ಯ ಫಕ್ಕೀರ್ಪ ಹದ್ದನ್ನವರ ಬೆಮೂಲ್ ನಿರ್ದೇಶಕ ಶಂಕರ ಇಟ್ನಾಳ, ರಾಮಚಂದ್ರ ಪಟಾತ, ಉದಯ ನರಿ, ಯಲ್ಲಪ್ಪ ನರಿ, ವಿಠ್ಠಲ ಅಗಸಿಮನಿ, ಗೋಪಾಲ ಮೇಟಿ, ವಿಠ್ಠಲ ನರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಉಪ್ಪಿನ, ಭೀಮಪ್ಪ ಚುಂಚನೂರ, ಕರೆಪ್ಪ ಮುರಗೋಡ, ಭೀಮಪ್ಪ ಮಳಗಲಿ, ಕೆಂಚಪ್ಪ ಮಳಗಲಿ, ರಾಮಕೃಷ್ಣ ಅಗಸಿಮನಿ, ಗುತ್ತಿಗೆದಾರ ಪಿ.ಬಿ.ಬೆಣಚನಮರಡಿ ಇತರರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 