ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Bhumi Puja for bridge construction work
ಯರಗಟ್ಟಿ 17: ಸಮೀಪದ ಮಬನೂರ ಗ್ರಾಮದಲ್ಲಿ 1.40 ಕೋಟಿ ರೂ.ವೆಚ್ಚದಲ್ಲಿ ವಡಕೇರಿ ತೋಟಕ್ಕೆ ಹೋಗುವ ಹಳ್ಳದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಭಾಗದ ರೈತರು-ಮಾಹಿತಿಹೊಲಗಳಿಗೆ ತೆರಳಲು ಗುಣಮಟ್ಟದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಿಸಬೇಕೆಂದು ತಿಳಿಸಿದರು.
ಈ ವೇಳೆ ಮಾಜಿ ಜಿ. ಪಂ. ಸದಸ್ಯ ಫಕ್ಕೀರ್ಪ ಹದ್ದನ್ನವರ ಬೆಮೂಲ್ ನಿರ್ದೇಶಕ ಶಂಕರ ಇಟ್ನಾಳ, ರಾಮಚಂದ್ರ ಪಟಾತ, ಉದಯ ನರಿ, ಯಲ್ಲಪ್ಪ ನರಿ, ವಿಠ್ಠಲ ಅಗಸಿಮನಿ, ಗೋಪಾಲ ಮೇಟಿ, ವಿಠ್ಠಲ ನರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಉಪ್ಪಿನ, ಭೀಮಪ್ಪ ಚುಂಚನೂರ, ಕರೆಪ್ಪ ಮುರಗೋಡ, ಭೀಮಪ್ಪ ಮಳಗಲಿ, ಕೆಂಚಪ್ಪ ಮಳಗಲಿ, ರಾಮಕೃಷ್ಣ ಅಗಸಿಮನಿ, ಗುತ್ತಿಗೆದಾರ ಪಿ.ಬಿ.ಬೆಣಚನಮರಡಿ ಇತರರಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 