ಬಿ.ಕೆ.ಗುಪ್ತಾ ಪ್ರೌಢಶಾಲೆ ಮಕ್ಕಳಿಗೆ ಸೈಕಲ್ ವಿತರಣೆ
Bicycle distribution to children of B.K. Gupta High School
ರಾಣೇಬೆನ್ನೂರು 14: ಎಲ್ಲ ದಾನಗಳಿಗಿಂತಲೂ ಅತ್ಯಂತ ಶ್ರೇಷ್ಠವಾದಧಾನ. ವಿದ್ಯಾ ಧಾನವಾಗಿದೆ. ಇಂದಿನ ಮಕ್ಕಳಿಗೆ ಅನೇಕ ಸವಲತ್ತುಗಳು ಬೇಕಾಗಿದೆ ಬೇಕಾಗಿರುವ ಎಲ್ಲ ಅಗತ್ಯ ಸವಲತ್ತುಗಳನ್ನು ಪಡೆಯುವುದು ಎಲ್ಲರಿಗೂ ಸುಲಭ ಸಾಧ್ಯವಿಲ್ಲ. ಅದಕ್ಕಾಗಿ ಅತೀ ಬಡತನದಲ್ಲಿರುವ ಕೆಲವು ವಿದ್ಯಾರ್ಥಿಗಳಿಗೆ ಇನ್ನರ್ ವ್ಹಿಲ್ ಸಂಸ್ಥೆಯ ಪರವಾಗಿ ಬೈಸಿಕಲ್ ಕೊಡಲಾಗಿದೆ ಎಂದು ಸಂಸ್ಥೆಯ ಡಾ. ದೀಪಾಲಿ ಪುನೀತ್ ಹೇಳಿದರು. ಅವರು ಇಲ್ಲಿನ ಬಿ.ಕೆ.ಗುಪ್ತಾ ಪ್ರೌಢಶಾಲೆಯಲ್ಲಿ ಎಂ. ಎಂ.ಪಿ ಸೇವಾ ಸಂಸ್ಥೆ- ಇನ್ನರ್ ವ್ಹಿಲ್ ಸೇವಾ ಸಂಸ್ಥೆ ಆಯೋಜಿಸಿದ್ದ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಸ್ಥೆಯು ಕೊಡ ಮಾಡಿರುವ ಸೈಕಲ್ ಗಳನ್ನು ಸರಿಯಾದ ರೀತಿಯಲ್ಲಿ ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಎಂದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಭಾರತಿ ಕುಮಾರ ಜಂಬಿಗಿ, ಮೀನಾ ವಾಸುದೇವ ಗುಪ್ತಾ, ನಿರ್ಮಲಾ ಪುನೀತ್, ಪುಷ್ಪಾ ಮಾಳಗಿ, ಸದಸ್ಯರಾದ ಮಂಗಳಗೌರಿ ಅರುಣಕುಮಾರ ಪೂಜಾರ, ಸರೋಜಾ ಜಡೆ, ರೂಪಾ ಶ್ರೀನಿವಾಸ್ ಕಾಕಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 