ಎಚ್.ಐ.ವಿ, ಏಡ್ಸ್ ಜಾಗೃತಿಗಾಗಿ ಬೈಕ್ ರಾ್ಯಲಿ
Bike rally for HIV and AIDS awareness
ಗದಗ 17: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಸಹಯೋಗದಲ್ಲಿ ತೀವ್ರಗೊಳಿಸಿದ ಎಚ್ಐವಿ ಏಡ್ಸ್ ಪ್ರಚಾರಾಂದೋಲನ ಬೈಕ್ ರಾ್ಯಲಿಗೆ ಡಿಟಿಓ ಡ್ಯಾಪ್ಕೋ ಅಧಿಕಾರಿ ಡಾ. ಅರುಂಧತಿ ಕೆ ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಬೈಕ್ ರಾ್ಯಲಿಯು ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಟಿಪ್ಪು ಸರ್ಕಲ್ , ಮುಳಗುಂದ ನಾಕಾ, ಜುಮ್ಮಾ ಮಸೀದಿ, ಟಾಂಗಾ ಕೂಟ , ಮಹೇಂದ್ರ ಕರ ಸರ್ಕಲ್ , ಗಾಂಧಿ ಸರ್ಕಲ್ , ಪೋಸ್ಟ್ ಆಫೀಸ್ ಮುಂದೆ ಸಾಗಿ ನಗರದ ಕೆ.ಸಿ.ರಾಣಿ ರೋಡ್ ದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಬಂದು ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಡಾ.ಬಸವರಾಜ ಬಳ್ಳಾರಿ, ಜಿಲ್ಲಾ ಮೇಲ್ವಿಚಾರಕರಾದ ಬಸವರಾಜ ಲಾಳಗಟ್ಟಿ, ಆರೋಗ್ಯ ಇಲಾಖೆಯ ಎನ್ ಟಿ ಇಪಿ , ಡ್ಯಾಪ್ಕೋ, ಐಸಿಟಿಸಿ ,ಎಆರ್ಟಿ ಸಿಬ್ಬಂದಿ ರಕ್ಷಣೆ, ಸೃಷ್ಟಿ ಸಂಕುಲ, ನವಚೇತನ ಮತ್ತು ಚೈತನ್ಯ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 