ಎಚ್.ಐ.ವಿ, ಏಡ್ಸ್ ಜಾಗೃತಿಗಾಗಿ ಬೈಕ್ ರಾ್ಯಲಿ
Bike rally for HIV and AIDS awareness
ಗದಗ 17: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಸಹಯೋಗದಲ್ಲಿ ತೀವ್ರಗೊಳಿಸಿದ ಎಚ್ಐವಿ ಏಡ್ಸ್ ಪ್ರಚಾರಾಂದೋಲನ ಬೈಕ್ ರಾ್ಯಲಿಗೆ ಡಿಟಿಓ ಡ್ಯಾಪ್ಕೋ ಅಧಿಕಾರಿ ಡಾ. ಅರುಂಧತಿ ಕೆ ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಬೈಕ್ ರಾ್ಯಲಿಯು ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಟಿಪ್ಪು ಸರ್ಕಲ್ , ಮುಳಗುಂದ ನಾಕಾ, ಜುಮ್ಮಾ ಮಸೀದಿ, ಟಾಂಗಾ ಕೂಟ , ಮಹೇಂದ್ರ ಕರ ಸರ್ಕಲ್ , ಗಾಂಧಿ ಸರ್ಕಲ್ , ಪೋಸ್ಟ್ ಆಫೀಸ್ ಮುಂದೆ ಸಾಗಿ ನಗರದ ಕೆ.ಸಿ.ರಾಣಿ ರೋಡ್ ದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಬಂದು ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಡಾ.ಬಸವರಾಜ ಬಳ್ಳಾರಿ, ಜಿಲ್ಲಾ ಮೇಲ್ವಿಚಾರಕರಾದ ಬಸವರಾಜ ಲಾಳಗಟ್ಟಿ, ಆರೋಗ್ಯ ಇಲಾಖೆಯ ಎನ್ ಟಿ ಇಪಿ , ಡ್ಯಾಪ್ಕೋ, ಐಸಿಟಿಸಿ ,ಎಆರ್ಟಿ ಸಿಬ್ಬಂದಿ ರಕ್ಷಣೆ, ಸೃಷ್ಟಿ ಸಂಕುಲ, ನವಚೇತನ ಮತ್ತು ಚೈತನ್ಯ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 