ಬೈಕ್ ಸವಾರ ರಸ್ತೆ ಅಪಘಾತದಲ್ಲಿ ಸಾವು
Bike rider dies in road accident
ಸಂಬರಗಿ, 03 :ತಾಂವಶಿ ಗ್ರಾಮದ ಅಶೋಕ್ ದುಂಡಪ್ಪ ಗೌರ್ ಗೊಂಡ ವೈಯಾನ್ 42 ಬುಧವಾರ ರಾತ್ರಿ ಅಥಣಿ ಹೊರ ವಲಯ ಪ್ರಾರ್ಥನಹಳ್ಳಿ ರಸ್ತೆಯಲ್ಲಿ ಮೋಟರ್ ಸೈಕಲ್ ನಾಯಿ ಅಡ್ಡ ಬಂದು ಅಪಘಾತದಲ್ಲಿ ತೆಲಿಗೆ ಪೆಟ್ಟಾಗಿ ಜಾಗದಲ್ಲಿ ಮೃತಪಟ್ಟಿದ್ದಾನೆತಾಂವಶಿ ಗ್ರಾಮದಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಅಥಣಿಗೆ ತಮ್ಮ ನಿವಾಸಕ್ಕೆ ಬರುವಾಗ ದುರ್ಘಟನೆ ನಡೆದಿದೆ ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲವಾಗಿ ಮುಂದಿನ ತನಿಖೆ ಪೊಲೀಸ್ ನನಿಸಿದ್ದಾರೆ.
ಅವರು ಹಲವು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ನಲ್ಲಿ ಕೆಲಸ ಮಾಡುತ್ತಿದ್ರು ಅವರು ಹಿಂದೂಗಳನ್ನು ಜಾಗೃತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಬಡವರ ವಿರುದ್ಧ ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ ಅವರು ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ರುಫೋಟೋಅಶೋಕ್ ಗೌರಗೊಂಡ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 