ಬೈಕ್ ಸವಾರ ರಸ್ತೆ ಅಪಘಾತದಲ್ಲಿ ಸಾವು
Bike rider dies in road accident
ಸಂಬರಗಿ, 03 :ತಾಂವಶಿ ಗ್ರಾಮದ ಅಶೋಕ್ ದುಂಡಪ್ಪ ಗೌರ್ ಗೊಂಡ ವೈಯಾನ್ 42 ಬುಧವಾರ ರಾತ್ರಿ ಅಥಣಿ ಹೊರ ವಲಯ ಪ್ರಾರ್ಥನಹಳ್ಳಿ ರಸ್ತೆಯಲ್ಲಿ ಮೋಟರ್ ಸೈಕಲ್ ನಾಯಿ ಅಡ್ಡ ಬಂದು ಅಪಘಾತದಲ್ಲಿ ತೆಲಿಗೆ ಪೆಟ್ಟಾಗಿ ಜಾಗದಲ್ಲಿ ಮೃತಪಟ್ಟಿದ್ದಾನೆತಾಂವಶಿ ಗ್ರಾಮದಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಅಥಣಿಗೆ ತಮ್ಮ ನಿವಾಸಕ್ಕೆ ಬರುವಾಗ ದುರ್ಘಟನೆ ನಡೆದಿದೆ ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲವಾಗಿ ಮುಂದಿನ ತನಿಖೆ ಪೊಲೀಸ್ ನನಿಸಿದ್ದಾರೆ.
ಅವರು ಹಲವು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ನಲ್ಲಿ ಕೆಲಸ ಮಾಡುತ್ತಿದ್ರು ಅವರು ಹಿಂದೂಗಳನ್ನು ಜಾಗೃತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಬಡವರ ವಿರುದ್ಧ ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ ಅವರು ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ರುಫೋಟೋಅಶೋಕ್ ಗೌರಗೊಂಡ
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 