ಬೈಕ್ ಸವಾರನಿಗೆ ಟ್ರ್ಯಾಕ್ಟರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು
Biker hit by tractor: Young man dies on the spot
ಲೋಕದರ್ಶನ ವರದಿ
ಜಮಖಂಡಿ 17: ತಾಲ್ಲೂಕಿನ ಕೊಣ್ಣೂರ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದ ಬಳಿ ಬೈಕ್ ಸವಾರನಿಗೆ ಟ್ರ್ಯಾಕ್ಟರ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊರ್ವನು ಸಾವನ್ನಪ್ಪಿದ ಘಟನೆ ಸಂಭ"ಸಿದೆ.
ಗಣಿ ಗ್ರಾಮದ ಶಿವಪ್ಪ ಅಡಿವೆಪ್ಪ ಬಳವಾಡ (26) ಸಾವನ್ನಪ್ಪಿದ ದುರ್ದೈ". ಹುನ್ನೂರ ಗ್ರಾಮದ ಯಲ್ಲಪ್ಪ ಮಧುರಖಂಡಿ ಟ್ರ್ಯಾಕ್ಟರ ಚಾಲಕ ಮಧ್ಯ ಸೇವೆನೆ ಮಾಡಿ. ಟ್ರ್ಯಾಕ್ಟರ ಚಲಾುಸಿಕೊಂಡು ಬರುತ್ತಿದ ಸಮಯ ಬೈಕ್ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆಯಲಾಗಿದೆ ಎಂದು ಮಾ"ತಿ ತಿಳಿದಿರುತ್ತದೆ.
ಸಾವನ್ನಪ್ಪಿದ ಬೈಕ್ ಸವಾರ ಶಿವಪ್ಪ ಬಳವಾಡ (26) ಕೈ ಹಾಗೂ ಕಾಲಿಗೆ ಮತ್ತು ತೆಲೆ ಭಾಗಕ್ಕೆ ಗಂಭೀರ ಪೆಟ್ಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ "ಜಯಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎಂದು ಮಾ"ತಿ ಲಭ್ಯವಾಗಿದೆ. ಈ ಕುರಿತು ಜಮಖಂಡಿ ಗ್ರಾ"ುಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆಂದು ತಿಳಿದು ಬರುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 