ಬೈಕ್ ಸವಾರನಿಗೆ ಟ್ರ್ಯಾಕ್ಟರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು
Biker hit by tractor: Young man dies on the spot
ಲೋಕದರ್ಶನ ವರದಿ
ಜಮಖಂಡಿ 17: ತಾಲ್ಲೂಕಿನ ಕೊಣ್ಣೂರ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದ ಬಳಿ ಬೈಕ್ ಸವಾರನಿಗೆ ಟ್ರ್ಯಾಕ್ಟರ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊರ್ವನು ಸಾವನ್ನಪ್ಪಿದ ಘಟನೆ ಸಂಭ"ಸಿದೆ.
ಗಣಿ ಗ್ರಾಮದ ಶಿವಪ್ಪ ಅಡಿವೆಪ್ಪ ಬಳವಾಡ (26) ಸಾವನ್ನಪ್ಪಿದ ದುರ್ದೈ". ಹುನ್ನೂರ ಗ್ರಾಮದ ಯಲ್ಲಪ್ಪ ಮಧುರಖಂಡಿ ಟ್ರ್ಯಾಕ್ಟರ ಚಾಲಕ ಮಧ್ಯ ಸೇವೆನೆ ಮಾಡಿ. ಟ್ರ್ಯಾಕ್ಟರ ಚಲಾುಸಿಕೊಂಡು ಬರುತ್ತಿದ ಸಮಯ ಬೈಕ್ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆಯಲಾಗಿದೆ ಎಂದು ಮಾ"ತಿ ತಿಳಿದಿರುತ್ತದೆ.
ಸಾವನ್ನಪ್ಪಿದ ಬೈಕ್ ಸವಾರ ಶಿವಪ್ಪ ಬಳವಾಡ (26) ಕೈ ಹಾಗೂ ಕಾಲಿಗೆ ಮತ್ತು ತೆಲೆ ಭಾಗಕ್ಕೆ ಗಂಭೀರ ಪೆಟ್ಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ "ಜಯಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎಂದು ಮಾ"ತಿ ಲಭ್ಯವಾಗಿದೆ. ಈ ಕುರಿತು ಜಮಖಂಡಿ ಗ್ರಾ"ುಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆಂದು ತಿಳಿದು ಬರುತ್ತದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 