ಹಿರಣ್ಯಕೇಶಿ ಸಕ್ಕರೆ ಕಾರಖಾನೆ ವತಿಯಿಂದ ಹಿರಣ್ಯಕೇಶಿ ನದಿಗೆ ಬಾಗೀನ ಅರ್ಪಣೆ
ಸಂಕೇಶ್ವರ 17 : ಮೈದುಂಬಿ ಹರಿಯುತ್ತಿರುವ ಈ ಭಾಗದ ಪುಣ್ಯದಾಯಿನಿ ಹಿರಣ್ಯಕೇಶಿ ನದಿಗೆ ಸ್ಥಳೀಯ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆ ವತಿಯಿಂದ ಸಂಚಾಲಕ ರಾಜಕುಮಾರ ಪಾಟೀಲ ದಂಪತಿ ವಿಧಿ-ವಿಧಾನಪೂರ್ವಕ ಪೂಜೆ ನೆರವೇರಿಸಿ ಬಾಗೀನ ಅಪರ್ಿಸಿದರು. ಪೂಜೆ ನೆರವೇರಿಸಿದ ದಂಪತಿಗೆ ಚೇರಮನ್ ಶಿವಪುತ್ರ ಶಿರಕೋಳಿ ಫಲ-ಪುಷ್ಪ ಹಾಗೂ ನೂತನ ವಸ್ತ್ರ ಕಾಣಿಕೆ ನೀಡಿ ಗೌರವಿಸಿದರು.
ಸಮಾರಂಭದಲ್ಲಿ ವೈಸ್ ಚೇರಮನ್ ಶ್ರೀಶೈಲಪ್ಪಾ ಮಗದುಮ್ಮ, ನಿದರ್ೆಶಕರಾದ ಪ್ರಲ್ಹಾದ ಪಾಟೀಲ, ಶಿವನಾಯಿಕ ನಾಯಿಕ, ರಾಜೇಂದ್ರ ಪಾಟೀಲ, ಉದಯಕುಮಾರ ದೇಸಾಯಿ, ಸುರೇಶ ಬೆಲ್ಲದ, ವ್ಯವಸ್ಥಾಪಕ ನಿದರ್ೆಶಕ ಅಶೋಕ ಪಾಟೀಲ, ಚಂದ್ರಕಾಂತ ಕಳಸಗೌಡ, ಸುರೇಶ ಖೋತ, ಭರಮು ಜೀವಣಿ, ಕು.ಐಶ್ವಯ್ಯ ಪಾಟೀಲ, ಜನರಲ್ ಮ್ಯಾನೇಜರ ಟಿ.ಎಸ್.ಪಾಟೀಲ, ಲೇಖಾಧಿಕಾರಿ ಜಯಸಿಂಗ ಸನದಿ, ಕಚೇರಿ ಅಧೀಕ್ಷಕ ಎಸ್.ಎಲ್.ಮಣ್ಣಿಕೇರಿ, ಮಾರಾಟಾಧಿಕಾರಿ ಎಸ್.ಆರ್. ಕಕರ್ಿನಾಯಿಕ, ಸೇರಿದಂತೆ ಎಲ್ಲ ವಿಭಾಗಾಧಿಕಾರಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 