ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವ
Birth Anniversary of Shri Rajshri Shahu Maharaja
ಧಾರವಾಡ 26: ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಇಂದು ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಮೋರೆ ಕಾರ್ಯಾಧ್ಯಕ್ಷರಾದ ಸುಭಾಷ್ ಶಿಂಧೆ ಗೌರವ ಕಾರ್ಯದರ್ಶಿಗಳಾದ ರಾಜು ಬಿರಜೆನವರ ಸಹಕಾರ್ಯದರ್ಶಿಗಳಾದ ಮಲ್ಲೇಶಪ್ಪ ಶಿಂದೆ ನಿರ್ದೇಶಕರು ಹಾಗೂ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರಾದ ಅನಿಲ ಭೋಸ್ಲೆ, ಈಶ್ವರ ಪಾಟೀಲ್, ಸುನಿಲ ಮೊರೆ, ಪುರುಷೋತ್ತಮ ಜಾಧವ ಮತ್ತು ಐದು ಅಂಗ ಸಂಸ್ಥೆಯ ಮುಖ್ಯೋಧ್ಯಾಪಕರು ಪ್ರಾಚಾರ್ಯರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 