ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವ
Birth Anniversary of Shri Rajshri Shahu Maharaja
ಧಾರವಾಡ 26: ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಇಂದು ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಮೋರೆ ಕಾರ್ಯಾಧ್ಯಕ್ಷರಾದ ಸುಭಾಷ್ ಶಿಂಧೆ ಗೌರವ ಕಾರ್ಯದರ್ಶಿಗಳಾದ ರಾಜು ಬಿರಜೆನವರ ಸಹಕಾರ್ಯದರ್ಶಿಗಳಾದ ಮಲ್ಲೇಶಪ್ಪ ಶಿಂದೆ ನಿರ್ದೇಶಕರು ಹಾಗೂ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರಾದ ಅನಿಲ ಭೋಸ್ಲೆ, ಈಶ್ವರ ಪಾಟೀಲ್, ಸುನಿಲ ಮೊರೆ, ಪುರುಷೋತ್ತಮ ಜಾಧವ ಮತ್ತು ಐದು ಅಂಗ ಸಂಸ್ಥೆಯ ಮುಖ್ಯೋಧ್ಯಾಪಕರು ಪ್ರಾಚಾರ್ಯರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 