ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮದಿನ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ಸಲ್ಲಿಕೆ
ಬೆಂಗಳೂರು, ಫೆ.13, ಕರ್ನಾಟಕ ರಾಜ್ಯ ರೈತ ಸಂಘದ ನಾಯಕ, ದಿವಂಗತ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ರೈತ ಸಂಘದ ನಾಯಕ, ದಿವಂಗತ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಹುಟ್ಟಿದ ದಿನದ ಸಂದರ್ಭದಲ್ಲಿ ರೈತ ಹೋರಾಟಕ್ಕೆ ಅವರ ಕೊಡುಗೆಯನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕರ್ನಾಟಕದ ಚಳವಳಿಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ದಾಖಲಾದಂಥದ್ದು ಎಂ.ಡಿ.ನಂಜುಂಡಸ್ವಾಮಿಯವರ ನೇತೃತೃದ ರೈತ ಚಳವಳಿ. ರೈತ ಸಂಘದ ಹೋರಾಟಗಳು ಕೇವಲ ಭಾರತ ಅಲ್ಲ, ಪ್ರಪಂಚದ ಅನೇಕ ಕಡೆ ಜನಾಭಿಪ್ರಾಯ ರೂಪಿಸಿದವು, ನಾಡು ಕಂಡ ಆ ಅಪ್ರತಿಮ ಹೋರಾಟಗಾರನಿಗೆ ಹುಟ್ಟುಹಬ್ಬದ ಸ್ಮರಣೆಗಳು ಎಂದು ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 