ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಜನ್ಮದಿನ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಬೆಂಗಳೂರು, ಮೇ 15,ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಅವರ ಜನ್ಮದಿನವಾದ ಇಂದು ದೇಶಕ್ಕಾಗಿ ಅವರ ಮಹಾನ್ ತ್ಯಾಗವನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಕ್ರಾಂತಿಕಾರಿ ಸುಖದೇವ್ ಥಾಪರ್ ಜಯಂತಿಯಂದು ಅವರನ್ನು ಸ್ಮರಿಸೋಣ ಎಂದು ಗೌರವ ಸಲ್ಲಿಸಿದ್ದಾರೆ.ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ತಾಯಿ ಭಾರತೀಯನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಪಾರು ಮಾಡಲು ಹೋರಾಡಿ, ಪ್ರಾಣ ತ್ಯಾಗಮಾಡಿದ ಸುಖದೇವ್ ಥಾಪರ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು ಎಂದು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 