ಅಂಧರಿಗೆ ಸಾಧಿಸುವ ಛಲ ಅಪಾರವಿದೆ: ಉಪಸಭಾಪತಿ ರುದ್ರ್ಪ ಲಮಾಣಿ
Blind people have immense potential to achieve: Deputy Speaker Rudrapa Lamani
ರಾಣಿಬೆನ್ನೂರ 21: ಸಮಾಜದಲ್ಲಿ ಅಂಧರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾದರೆ ಎಲ್ಲರ ಸಹಕಾರ ಬಹಳಷ್ಟು ಅಗತ್ಯವಿದೆ ಎಂದು ವಿಧಾನಸಭಾ ಉಪಸಭಾಪತಿ ರುದ್ರ್ಪ ಲಮಾಣಿ ಹೇಳಿದರು. ನಗರದ ಬಿ.ಎ.ಜೆ.ಎಸ್.ಎಸ್ ಮಹಾವಿದ್ಯಾಲಯದಲ್ಲಿ ಈಚೆಗೆ ಜ್ಞಾನವಂದನಾ ಸಂಸ್ಥೆಯಂದ ಏರಿ್ಡಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಆಫ್ಲೈನ್ ತರಗತಿ, ವಿದ್ಯಾರ್ಥಿಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಧರಿಗೆ ದೇವರು ಅವರಿಗೆ ವಿಶಿಷ್ಠವಾದ ಶಕ್ತಿಯನ್ನು ನೀಡಿದ್ದು ಅವರಿಗೆ ಸಾಧಿಸುವ ಛಲ ಅಪಾರವಾಗಿರುತ್ತದೆ. ಅವರಿಗೆ ಪ್ರೋತ್ಸಾಹ ನೀಡಿದಲ್ಲಿ, ಅವರು ಎಲ್ಲಾ ಸವಾಲುಗಳನ್ನು ಎದುರಿಸಬಲ್ಲರು ಎಂದರು.
ರಾಮಕೃಷ್ಣಾಶ್ರಮದ ಪ್ರಕಾಶಾನಂದಜಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶಾಸಕ ಪ್ರಕಾಶ ಕೋಳಿವಾಡ, ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಂ.ಕುಬೇರ್ಪ ಮಾತನಾಡಿದರು. ಜಿ.ಎಂ ಬತ್ತಿಕೊಪ್ಪದ, ರವೀಂದ್ರಗೌಡ ಪಾಟೀಲ, ಕೆ.ಸಿ ನಾಗರಜ್ಜಿ, ರುಕ್ಮೀಣಿ ಸಾವುಕಾರ, ವಿ.ಎಸ್. ಹಿರೇಮಠ, ಪರಮೇಶಯ್ಯ ಮಠದ, ವೀರಯ್ಯಾ ಹೊಳಗುಂದಿಮಠ, ರಾಮಚಂದ್ರರೆಡ್ಡಿ ಬಜರೆಡ್ಡಿ, ಕೃಷ್ಣಸಾ ಲದ್ವ, ಅಚ್ಯುತ ನಾಯಕ, ಕುಮಾರ ಸಿ, ಗಣೇಶ ಅರ್ಕಾಚಾರಿ, ಬಿ.ಕೆ ರಾಜನಹಳ್ಳಿ, ಪ್ರಭು ಅರ್ಕಾಚಾರಿ, ಪಟವರ್ಧನ ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 