ಹಿಮಪಾತ : ಶ್ರೀನಗರದಲ್ಲಿ ವಿಮಾನ ಹಾರಾಟಕ್ಕೆ ಅಡ್ಡಿ
ಶ್ರೀನಗರ, ಜ 12 : ಹಿಮಪಾತ ಮತ್ತು ಆಗಸದ ಸ್ಪಷ್ಟ ಗೋಚರತೆ ಇಲ್ಲದ ಕಾರಣ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಭಾನುವಾರ ಸ್ಥಗಿತಗೊಳಿಸಲಾಗಿದೆ.
ಶ್ರೀನಗರ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಭಾರಿ ಹಿಮಪಾತವಾಗುತ್ತಿದ್ದು ನೋಟ ಸ್ಪಷ್ಟವಾಗಿಲ್ಲದ ಕಾರಣ ಕಣಿವೆಯ ಏಕೈಕ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಪುನರಾರಂಭಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಅವರು ಹೇಳಿದರು.
ಶ್ರೀನಗರ ಸೇರಿದಂತೆ ಕಣಿವೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಮತ್ತೆ ಹಿಮ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 