ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಣ್ಣ ತಾರನಾಳರಿಂದ ಹೈಕಮಾಂಡ್ಗೆ ತೀವ್ರ ಒತ್ತಾಯ
Block Congress President Gurunna Taranal makes strong demands to the high command
ಲೋಕದರ್ಶನ ವರದಿ
ಮುದ್ದೇಬಿಹಾಳ 19: ರಾಜಕಾರಣಿ ಮಾಡುತ್ತಾ ಬಂದು ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಶ್ರಮಿಸಿದ ಶಾಸಕ ಅಪ್ಪಾಜಿ ನಾಡಗೌಡ ಅವರು. ಇಂತಹ ವ್ಯಕ್ತಿಗೆ ಸಾಕಷ್ಟು ಬಾರಿ ಸಚಿವ ಸ್ಥಾನದಿಂದ ವಂಚಿತರಾಗುವಂತೆ ಕಾಣದ ಕೈಗಳು ಕೆಲಸ ಮಾಡುತ್ತಾ ಬಂದಿವೆ. ಇದರಿಂದ ಕ್ಷೇತ್ರದ ಜನರಿಗೆ ಪಕ್ಷದ ಮೇಲೆ ವಿಶ್ವಾಸವಿಲ್ಲದಂತಾಗಿದೆ. ಕೂಡಲೇ ನಾಡಗೌಡರಿಗೆ ಸಚಿವ ಸ್ಥಾನವನ್ನು ನೀಡಿ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಉಳಿವಿಕೆಗಾಗಿ ಶ್ರಮಿಸಬೇಕು ಎಂದು ಬ್ಲಾಕ್ ಕಾಂಗ್ರೇಸ್ ತಾಲೂಕಾಧ್ಯಕ್ಷ ಗುರುಣ್ಣ ತಾರನಾಳ ಹೇಳಿದರು.
ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷವನ್ನು ತಳಹದಿಯಿಂದ ಸಂಘಟಿಸಿ ಭದ್ರಬುನಾದಿ ಕ್ಷೇತ್ರವನ್ನು ಮಾಡಿದ ಹಿರಿಮೆ ಶಾಸಕ ನಾಡಗೌಡ ಅವರಿಗೆ ಸಲ್ಲುತ್ತದೆ. ಇಂತಹ ಸರಳಸಜ್ಜನಿಕೆ ವ್ಯಕ್ತಿಗೆ ಸಂಪುಟದಲ್ಲಿ ಸ್ಥಾನಮಾನ ನೀಡದಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯ ಸರಕಾರದ ಎರಡನೇ ಸಂಪುಟ ಪಟ್ಟಿಯಿಂದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರನ್ನು ಕೈಬಿಟ್ಟರೆ ನಾವು ಆತ್ಮಹತ್ಯಗೂ ಮುಂದಾಗಬೇಕಾಗುತ್ತದೆ ಎಂದುಸರಸ್ವತಿ ಪೀರಾಪೂರ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 