ದೋಣಿ ದುರಂತ: ಸಚಿವ ಬೊಮ್ಮಾಯಿ 45 ಲಕ್ಷ ಪರಿಹಾರ ವಿತರಣೆ
ಶಿಗ್ಗಾವಿ23: ಇತ್ತೀಚಿಗೆ ಕಾರವಾರ ತಾಲೂಕಿನ ಕೊರ್ಮಗಡದಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ಶಿಗ್ಗಾವಿ ತಾಲೂಕಿನ ಹೊಸೂರ ಗ್ರಾಮದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 45 ಲಕ್ಷ ರೂಗಳನ್ನು ಒದಗಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಶ್ರೀರಾಮುಲು ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲೇಶಪ್ಪ ಚೋಟಪ್ಪನವರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಜುನಾಥ ಮಲ್ಲಾಡದ, ಸೋಮು ಬೆಳವಲಕೊಪ್ಪ, ಮಾದೇವಪ್ಪ ತಳವಾರ, ಸುರೇಶ ತಳವಾರ, ರಾಜು ಮುದೆಣ್ಣವರ, ಮಂಜು ಪಾಟೀಲ್, ಕಲ್ಲಪ್ಪ ಚಿಗಳ್ಳಿ, ನಿಂಗಪ್ಪ ಕಮ್ಮಾರ, ಸುರೇಶ ಅರಟಾಳ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 