ದೋಣಿ ದುರಂತ: ಸಚಿವ ಬೊಮ್ಮಾಯಿ 45 ಲಕ್ಷ ಪರಿಹಾರ ವಿತರಣೆ
ಶಿಗ್ಗಾವಿ23: ಇತ್ತೀಚಿಗೆ ಕಾರವಾರ ತಾಲೂಕಿನ ಕೊರ್ಮಗಡದಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ಶಿಗ್ಗಾವಿ ತಾಲೂಕಿನ ಹೊಸೂರ ಗ್ರಾಮದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 45 ಲಕ್ಷ ರೂಗಳನ್ನು ಒದಗಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಶ್ರೀರಾಮುಲು ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲೇಶಪ್ಪ ಚೋಟಪ್ಪನವರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಜುನಾಥ ಮಲ್ಲಾಡದ, ಸೋಮು ಬೆಳವಲಕೊಪ್ಪ, ಮಾದೇವಪ್ಪ ತಳವಾರ, ಸುರೇಶ ತಳವಾರ, ರಾಜು ಮುದೆಣ್ಣವರ, ಮಂಜು ಪಾಟೀಲ್, ಕಲ್ಲಪ್ಪ ಚಿಗಳ್ಳಿ, ನಿಂಗಪ್ಪ ಕಮ್ಮಾರ, ಸುರೇಶ ಅರಟಾಳ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 