ದೋಣಿ ದುರಂತ: ಸಚಿವ ಬೊಮ್ಮಾಯಿ 45 ಲಕ್ಷ ಪರಿಹಾರ ವಿತರಣೆ
ಶಿಗ್ಗಾವಿ23: ಇತ್ತೀಚಿಗೆ ಕಾರವಾರ ತಾಲೂಕಿನ ಕೊರ್ಮಗಡದಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ಶಿಗ್ಗಾವಿ ತಾಲೂಕಿನ ಹೊಸೂರ ಗ್ರಾಮದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 45 ಲಕ್ಷ ರೂಗಳನ್ನು ಒದಗಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಶ್ರೀರಾಮುಲು ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲೇಶಪ್ಪ ಚೋಟಪ್ಪನವರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಜುನಾಥ ಮಲ್ಲಾಡದ, ಸೋಮು ಬೆಳವಲಕೊಪ್ಪ, ಮಾದೇವಪ್ಪ ತಳವಾರ, ಸುರೇಶ ತಳವಾರ, ರಾಜು ಮುದೆಣ್ಣವರ, ಮಂಜು ಪಾಟೀಲ್, ಕಲ್ಲಪ್ಪ ಚಿಗಳ್ಳಿ, ನಿಂಗಪ್ಪ ಕಮ್ಮಾರ, ಸುರೇಶ ಅರಟಾಳ ಸೇರಿದಂತೆ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 