ಕೃಷ್ಣಾ ನದಿಯಲ್ಲಿ ಯುವಕನ ಶವ ಪತ್ತೆ

ಕೃಷ್ಣಾ ನದಿಯಲ್ಲಿ ಯುವಕನ ಶವ ಪತ್ತೆ Body of a young man found in Krishna river

ಕೊಲ್ಹಾರ 26: ಪಟ್ಟಣದ ಅಲಿಖಾನ ಪಠಾಣ ಅವರ ದ್ವಿತೀಯ ಸುಪುತ್ರ ಬದ್ದುರ್ಕಾನ ಪಠಾಣ(36) ಮೃತ ದುರ್ದೈವಿ. 

ಕಳೆದ ಎರಡು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಬುಧವಾರ ಕೊಲ್ಹಾರ ಕೃಷ್ಣಾ ನದಿಯಲ್ಲಿ ಮೀನುಗಾರರ ಬಲೆಯಲ್ಲಿ ಮೃತ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದರು.