ನಾಪತ್ತೆಯಾಗಿದ್ದ ವಕೀಲನ ಶವ ಕೃಷ್ಣಾ ನದಿಯಲ್ಲಿ ಪತ್ತೆ
Body of missing lawyer found in Krishna river
ಬೆಳಗಾವಿ 06 : ಕಳೆದ 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಥಣಿ ನ್ಯಾಯವಾದಿ ಸುಭಾಷ್ ಪಾಟಣಕರ(56) ಕೃಷ್ಣಾ ನದಿಯಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದ ನಿವಾಸಿಯಾದ ವಕೀಲ ಸುಭಾಷ್ ಅವರು ಡಿ. 3ರಂದು ನಾಪತ್ತೆಯಾಗಿದ್ದರು. ಈ ನಾಪತ್ತೆ ಪ್ರಕರಣ ಕುರಿತು ನಿನ್ನೆಯಷ್ಟೇ ವಕೀಲನ ಪತ್ತೆಗಾಗಿ ಆಗ್ರಹಿಸಿ ಪೋಲಿಸರ ವಿರುದ್ಧ ವಕೀಲರು ಸಹ ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಕೃಷ್ಣಾ ನದಿಯಲ್ಲಿ ವಕೀಲ ಸುಭಾಷ್ ಶವವಾಗಿ ಪತ್ತೆಯಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 