ನಾಪತ್ತೆಯಾಗಿದ್ದ ವಕೀಲನ ಶವ ಕೃಷ್ಣಾ ನದಿಯಲ್ಲಿ ಪತ್ತೆ
Body of missing lawyer found in Krishna river
ಬೆಳಗಾವಿ 06 : ಕಳೆದ 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಥಣಿ ನ್ಯಾಯವಾದಿ ಸುಭಾಷ್ ಪಾಟಣಕರ(56) ಕೃಷ್ಣಾ ನದಿಯಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದ ನಿವಾಸಿಯಾದ ವಕೀಲ ಸುಭಾಷ್ ಅವರು ಡಿ. 3ರಂದು ನಾಪತ್ತೆಯಾಗಿದ್ದರು. ಈ ನಾಪತ್ತೆ ಪ್ರಕರಣ ಕುರಿತು ನಿನ್ನೆಯಷ್ಟೇ ವಕೀಲನ ಪತ್ತೆಗಾಗಿ ಆಗ್ರಹಿಸಿ ಪೋಲಿಸರ ವಿರುದ್ಧ ವಕೀಲರು ಸಹ ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಕೃಷ್ಣಾ ನದಿಯಲ್ಲಿ ವಕೀಲ ಸುಭಾಷ್ ಶವವಾಗಿ ಪತ್ತೆಯಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 