ನಾಪತ್ತೆಯಾಗಿದ್ದ ವಕೀಲನ ಶವ ಕೃಷ್ಣಾ ನದಿಯಲ್ಲಿ ಪತ್ತೆ
Body of missing lawyer found in Krishna river
ಬೆಳಗಾವಿ 06 : ಕಳೆದ 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಥಣಿ ನ್ಯಾಯವಾದಿ ಸುಭಾಷ್ ಪಾಟಣಕರ(56) ಕೃಷ್ಣಾ ನದಿಯಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದ ನಿವಾಸಿಯಾದ ವಕೀಲ ಸುಭಾಷ್ ಅವರು ಡಿ. 3ರಂದು ನಾಪತ್ತೆಯಾಗಿದ್ದರು. ಈ ನಾಪತ್ತೆ ಪ್ರಕರಣ ಕುರಿತು ನಿನ್ನೆಯಷ್ಟೇ ವಕೀಲನ ಪತ್ತೆಗಾಗಿ ಆಗ್ರಹಿಸಿ ಪೋಲಿಸರ ವಿರುದ್ಧ ವಕೀಲರು ಸಹ ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಕೃಷ್ಣಾ ನದಿಯಲ್ಲಿ ವಕೀಲ ಸುಭಾಷ್ ಶವವಾಗಿ ಪತ್ತೆಯಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 