ಬೊಮ್ಮಾಯಿ ಟ್ರಸ್ಟ್ ವತಿಯಿಂದ ಉತ್ತಮ ಶಿಕ್ಷಕರಿಗೆ ಸನ್ಮಾನ
ಲೋಕದರ್ಶನ ವರದಿ
ಶಿಗ್ಗಾವಿ06 : ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ನೆಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ನ ಅವರ 131 ನೇ ಜನ್ಮ ದಿನಾಚರಣೆಯ ನಿಮಿತ್ಯ ನೆಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲೂಕಿನ ಉತ್ತಮ ಶಿಕ್ಷಕರಿಗೆ ಹಾಗೂ ವಯೋನಿವೃತ್ತಿಯನ್ನು ಹೊಂದಿದ ಶಿಕ್ಷಕರಿಗೆ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮತ್ತು ಭಾರತ ಸೇವಾ ಸಂಸ್ಥೆಯ ವತಿಯಿಂದ ತಾಲೂಕಿನ ಉತ್ತಮ ಶಿಕ್ಷಕರಿಗೆ ಕನರ್ಾಟಕ ಸರಕಾರದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ ಚಂದ್ರಶೇಖರ ಗಾಳಿ, ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ ಕೆ.ಎಂ.ಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ತಾ.ಪಂ ಅದ್ಯಕ್ಷೆ ಪಾರವ್ವ ಆರೇರ್, ಎ.ಪಿ.ಎಂ.ಸಿ ಅದ್ಯಕ್ಷೆ ಪ್ರೇಮಾ ಪಾಟೀಲ, ಜಿ.ಪಂ. ಸದಸ್ಯೆ ಶೋಬಾ ಗಂಜಿಗಟ್ಟಿ, ದೀಪಾ ಅತ್ತಿಗೇರಿ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಹಾಗೂ ತಾಲೂಕ ಪಂಚಾಯತ ಮತ್ತು ಪಟ್ಟಣ ಪಂಚಾಯತ ಸದಸ್ಯರು ಹಾಜರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 