ಬೊಮ್ಮಾಯಿ ಟ್ರಸ್ಟ್ ವತಿಯಿಂದ ಉತ್ತಮ ಶಿಕ್ಷಕರಿಗೆ ಸನ್ಮಾನ
ಲೋಕದರ್ಶನ ವರದಿ
ಶಿಗ್ಗಾವಿ06 : ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ನೆಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ನ ಅವರ 131 ನೇ ಜನ್ಮ ದಿನಾಚರಣೆಯ ನಿಮಿತ್ಯ ನೆಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲೂಕಿನ ಉತ್ತಮ ಶಿಕ್ಷಕರಿಗೆ ಹಾಗೂ ವಯೋನಿವೃತ್ತಿಯನ್ನು ಹೊಂದಿದ ಶಿಕ್ಷಕರಿಗೆ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮತ್ತು ಭಾರತ ಸೇವಾ ಸಂಸ್ಥೆಯ ವತಿಯಿಂದ ತಾಲೂಕಿನ ಉತ್ತಮ ಶಿಕ್ಷಕರಿಗೆ ಕನರ್ಾಟಕ ಸರಕಾರದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ ಚಂದ್ರಶೇಖರ ಗಾಳಿ, ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ ಕೆ.ಎಂ.ಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ತಾ.ಪಂ ಅದ್ಯಕ್ಷೆ ಪಾರವ್ವ ಆರೇರ್, ಎ.ಪಿ.ಎಂ.ಸಿ ಅದ್ಯಕ್ಷೆ ಪ್ರೇಮಾ ಪಾಟೀಲ, ಜಿ.ಪಂ. ಸದಸ್ಯೆ ಶೋಬಾ ಗಂಜಿಗಟ್ಟಿ, ದೀಪಾ ಅತ್ತಿಗೇರಿ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಹಾಗೂ ತಾಲೂಕ ಪಂಚಾಯತ ಮತ್ತು ಪಟ್ಟಣ ಪಂಚಾಯತ ಸದಸ್ಯರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 