ಬೊಮ್ಮಾಯಿ ಟ್ರಸ್ಟ್ ವತಿಯಿಂದ ಉತ್ತಮ ಶಿಕ್ಷಕರಿಗೆ ಸನ್ಮಾನ
ಲೋಕದರ್ಶನ ವರದಿ
ಶಿಗ್ಗಾವಿ06 : ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ನೆಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ನ ಅವರ 131 ನೇ ಜನ್ಮ ದಿನಾಚರಣೆಯ ನಿಮಿತ್ಯ ನೆಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲೂಕಿನ ಉತ್ತಮ ಶಿಕ್ಷಕರಿಗೆ ಹಾಗೂ ವಯೋನಿವೃತ್ತಿಯನ್ನು ಹೊಂದಿದ ಶಿಕ್ಷಕರಿಗೆ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮತ್ತು ಭಾರತ ಸೇವಾ ಸಂಸ್ಥೆಯ ವತಿಯಿಂದ ತಾಲೂಕಿನ ಉತ್ತಮ ಶಿಕ್ಷಕರಿಗೆ ಕನರ್ಾಟಕ ಸರಕಾರದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ ಚಂದ್ರಶೇಖರ ಗಾಳಿ, ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ ಕೆ.ಎಂ.ಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ತಾ.ಪಂ ಅದ್ಯಕ್ಷೆ ಪಾರವ್ವ ಆರೇರ್, ಎ.ಪಿ.ಎಂ.ಸಿ ಅದ್ಯಕ್ಷೆ ಪ್ರೇಮಾ ಪಾಟೀಲ, ಜಿ.ಪಂ. ಸದಸ್ಯೆ ಶೋಬಾ ಗಂಜಿಗಟ್ಟಿ, ದೀಪಾ ಅತ್ತಿಗೇರಿ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಹಾಗೂ ತಾಲೂಕ ಪಂಚಾಯತ ಮತ್ತು ಪಟ್ಟಣ ಪಂಚಾಯತ ಸದಸ್ಯರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 