ವೀರರಾಣಿ ಚೆನ್ನಮ್ಮ ಮರವಣಿಗೆಗೆ ಬೊಮ್ಮಾಯಿ ಚಾಲನೆ
ಶಿಗ್ಗಾವಿ : ಪಟ್ಟಣದ ದ್ಯಾಮವ್ವನ ಪಾದಗಟ್ಟಿಯ ಹತ್ತಿರ ವೀರರಾಣಿ ಕಿತ್ತೂರ ಚೆನ್ನಮ್ಮನ 196 ನೇ ಜಯಂತಿಯ ನಿಮಿತ್ಯ ನೆಡೆದ ಮೆರವಣಿಗೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗಂಜೀಗಟ್ಟಿಯ ವೈಜನಾಥ ಶಿವಾಚಾರ್ಯ ಮಹಾಸ್ವಾಮಿಗಳು ವೀರರಾಣಿ ಕಿತ್ತೂರ ಚೆನ್ನಮ್ಮನ ಭಾವಚಿತ್ರಕ್ಕೆ ಫಲ ಪುಷ್ಪವನ್ನು ಸಮರ್ಪಣೆ ಮಾಡಿದರು. ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ವಿರೇಶ ಆಜೂರ, ಶಿವಾನಂದ ಬಾಗೂರ, ಗಂಗಣ್ಣ ಸಾತಣ್ಣನವರ, ತಿಪ್ಪಣ್ಣಾ ಸಾತಣ್ಣವರ, ಸಂಗಮೇಶ ಕಂಬಾಳಿಮಠ,ಬಸಲಿಂಗಪ್ಪ ನರಗುಂದ, ಮಂಜುನಾಥ ಮಣ್ಣಣ್ಣನವರ, ಸಂಜೀವ ಮಣ್ಣಣ್ಣನವರ, ಪ್ರಕಾಶ ಹಾದಿಮನಿ, ದೇವಣ್ಣಾ ಚಾಕಲಬ್ಬಿ, ಮಂಜುನಾಥ ದುಬೆ, ಕನರ್ಾಟಕ ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಪುರಸಭೆ ಸದಸ್ಯರಾದ ಶ್ರೀಕಾಂತ ಬುಳ್ಳಕ್ಕನವರ, ಸುಭಾಸ ಚವ್ಹಾಣ, ರಮೇಶ ವನಹಳ್ಳಿ, ಪಕ್ಕೀರಪ್ಪ ಕುಂದೂರ,ಸಿದ್ರಾಮಗೌಡ್ರ ಮೆಳ್ಳಾಗಟ್ಟಿ,ಶಿವಾನಂದ ಮ್ಯಾಗೇರಿ, ರೇಣುಕನಗೌಡ ಪಾಟೀಲ, ಬಸವರಾಜ ಜೇಕಿನಕಟ್ಟಿ, ಕರೆಯಪ್ಪ ಕಟ್ಟಿಮನಿ, ಕೊಟ್ರಪ್ಪ ನಡೂರ, ಕಿರಣ ಅವರಾದಿ ಮುಂತಾದ ಸಮಾಜದ ಗಣ್ಯಮಾನ್ಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 