ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನ
Book exhibition on the occasion of Librarians' Day
ಹಾವೇರಿ 13: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಟಿಎಂಸಿ ಶಾಖೆಯಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಜನ್ಮ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ಓದುಗರಿಗೆ ಗ್ರಂಥಾಲಯದ ಮಹತ್ವ ಹಾಗೂ ಗ್ರಂಥಾಲಯದಲ್ಲಿ ದೊರೆಯುವ ಮಾಹಿತಿಯ ಬಗ್ಗೆ ತಿಳಿಸಲು ಪುಸ್ತಕ ಪ್ರದರ್ಶನವನ್ನು ಏರಿ್ಡಸುವ ಮೂಲಕ ಅರ್ಥಪೂರ್ಣವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಸಹಾಯಕರಾದ ನೀಲಮ್ಮ ಪಟ್ಟೇದ, ಗ್ರಂಥಾಲಯ ಸಹಾಯಕರಾದ ಮಹಾಂತೇಶ ಡಿ ಲಿಂಗಂಪುರ, ಗ್ರಂಥಾಲಯದ ಸಿಬ್ಬಂದಿಗಳು ಹಾಗೂ ಗ್ರಂಥಾಲಯದ ಓದುಗರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 