ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನ
Book exhibition on the occasion of Librarians' Day
ಹಾವೇರಿ 13: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಟಿಎಂಸಿ ಶಾಖೆಯಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಜನ್ಮ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ಓದುಗರಿಗೆ ಗ್ರಂಥಾಲಯದ ಮಹತ್ವ ಹಾಗೂ ಗ್ರಂಥಾಲಯದಲ್ಲಿ ದೊರೆಯುವ ಮಾಹಿತಿಯ ಬಗ್ಗೆ ತಿಳಿಸಲು ಪುಸ್ತಕ ಪ್ರದರ್ಶನವನ್ನು ಏರಿ್ಡಸುವ ಮೂಲಕ ಅರ್ಥಪೂರ್ಣವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಸಹಾಯಕರಾದ ನೀಲಮ್ಮ ಪಟ್ಟೇದ, ಗ್ರಂಥಾಲಯ ಸಹಾಯಕರಾದ ಮಹಾಂತೇಶ ಡಿ ಲಿಂಗಂಪುರ, ಗ್ರಂಥಾಲಯದ ಸಿಬ್ಬಂದಿಗಳು ಹಾಗೂ ಗ್ರಂಥಾಲಯದ ಓದುಗರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 