ಕೊಡಗು ಸಂತ್ರಸ್ತರಿಗೆ ಚಿನ್ನದ ಪದಕ ಅಪರ್ಿಸಿದ ಬೋಪಣ್ಣ
ಜಕಾರ್ತ 25: ಏಷಿಯನ್ ಗೇಮ್ಸ್ 2018 ಪುರುಷರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಕನರ್ಾಟಕ ಮೂಲಕ ರೋಹನ್ ಬೋಪಣ್ಣ ಅವರು ಪದಕವನ್ನು ಕೊಡಗು ನೆರೆ ಸಂತ್ರಸ್ತರಿಗೆ ಅಪರ್ಿಸಿದ್ದಾರೆ.
ಮೂಲತಃ ಕೊಡಗಿನವರೇ ಆಗಿರುವ ರೋಹನ್ ಅವರು, ಜಕಾರ್ತದಲ್ಲಿದ್ದರೂ ನನ್ನ ಮನಸ್ಸು ಕೊಡಗಿನಲ್ಲಿಯೇ ಇದೆ. ಕುಟುಂಬ, ಸ್ನೇಹಿತರಿಕೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯನ್ನು ವಿಚಾರಿಸುತ್ತಿದ್ದೇನೆ. ಬಹಳ ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಬೋಪಣ್ಣ ಅವರು ದಿವಿಜ್ ಅವರ ಜೊತೆಗಿನ ಡಬಲ್ಸ್ ಟೆನ್ನಿಸ್ ನಲ್ಲಿ ನಿನ್ನೆಯಷ್ಟೇ ಚಿನ್ನದ ಪದಕ ಗೆದ್ದಿದ್ದರು. ಇದೀಗ ಪದಕವನ್ನು ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಸಮಪರ್ಿಸಿದ್ದಾರೆ.
ಕನರ್ಾಟಕ ಜನರ ಪ್ರೀತಿ, ಕೊಡಗಿನ ಜನರು ತೋರಿಸಿದ ಅಕ್ಕರೆಯಿಂದ ನಾನು ಪದಕ ಗೆಲ್ಲುವುದು ಸಾಧ್ಯವಾಗಿದ್ದು, ಹಾಗಾಗಿ ಈ ಪದಕವನ್ನು ಅವರಿಗೆ ಅಪರ್ಿಸುತ್ತಿದ್ದೇನೆಂದು ಬೋಪಣ್ಣ ಅವರು ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 