ಕೊಡಗು ಸಂತ್ರಸ್ತರಿಗೆ ಚಿನ್ನದ ಪದಕ ಅಪರ್ಿಸಿದ ಬೋಪಣ್ಣ
ಜಕಾರ್ತ 25: ಏಷಿಯನ್ ಗೇಮ್ಸ್ 2018 ಪುರುಷರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಕನರ್ಾಟಕ ಮೂಲಕ ರೋಹನ್ ಬೋಪಣ್ಣ ಅವರು ಪದಕವನ್ನು ಕೊಡಗು ನೆರೆ ಸಂತ್ರಸ್ತರಿಗೆ ಅಪರ್ಿಸಿದ್ದಾರೆ.
ಮೂಲತಃ ಕೊಡಗಿನವರೇ ಆಗಿರುವ ರೋಹನ್ ಅವರು, ಜಕಾರ್ತದಲ್ಲಿದ್ದರೂ ನನ್ನ ಮನಸ್ಸು ಕೊಡಗಿನಲ್ಲಿಯೇ ಇದೆ. ಕುಟುಂಬ, ಸ್ನೇಹಿತರಿಕೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯನ್ನು ವಿಚಾರಿಸುತ್ತಿದ್ದೇನೆ. ಬಹಳ ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಬೋಪಣ್ಣ ಅವರು ದಿವಿಜ್ ಅವರ ಜೊತೆಗಿನ ಡಬಲ್ಸ್ ಟೆನ್ನಿಸ್ ನಲ್ಲಿ ನಿನ್ನೆಯಷ್ಟೇ ಚಿನ್ನದ ಪದಕ ಗೆದ್ದಿದ್ದರು. ಇದೀಗ ಪದಕವನ್ನು ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಸಮಪರ್ಿಸಿದ್ದಾರೆ.
ಕನರ್ಾಟಕ ಜನರ ಪ್ರೀತಿ, ಕೊಡಗಿನ ಜನರು ತೋರಿಸಿದ ಅಕ್ಕರೆಯಿಂದ ನಾನು ಪದಕ ಗೆಲ್ಲುವುದು ಸಾಧ್ಯವಾಗಿದ್ದು, ಹಾಗಾಗಿ ಈ ಪದಕವನ್ನು ಅವರಿಗೆ ಅಪರ್ಿಸುತ್ತಿದ್ದೇನೆಂದು ಬೋಪಣ್ಣ ಅವರು ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 